kaveri snaana “ಕಾವೇರಿ ಸ್ನಾನ”

Kaveri Stotra in Kannadaclick

Kaveri Stotra in Sanskrit – click

 

Kartika snaana starts from Ashwayuja Hunnime to Karthika Hunnime.

ಕಾರ್ತೀಕ ಸ್ನಾನಾರಂಭ – ಆಶ್ವಯುಜ ಶುದ್ಧ ಹುಣ್ಣಿಮೆಯಿಂದ ಕಾರ್ತೀಕ ಹುಣ್ಣಿಮೆಯವರೆಗೆ

*ಶ್ರೀ ಕಾವೇರಿ ಗಂಗಾದಿ ನದಿ ದೇವಿಯರನ್ನು ಹೇಗೆ ನೋಡಬೇಕು* ?
ನಾವು ಕಾಣುವ ಮಿಂದುವ ನೀರೇ ಕಾವೇರಿಯೋ, ಗಂಗೆಯೋ, ಯಮುನೆಯೋ ಅಥವಾ ಬೇರೆ ರೂಪವೂ ಇರುತ್ತದೋ  ಎಂದರೆ ೨ ರೂಪವೂ ಉಂಟು.  ಅದರಲ್ಲಿ ನೀರು ಜಡವಾದ ರೂಪ, ಅದಕ್ಕಿಂತ ಭಿನ್ನವಾದ ಮತ್ತೊಂದು ಚೇತನ ರೂಪ, ಇವೆರಡೂ ಪರಮಾದರಣೀಯವಾದವು.  ಅದರಲ್ಲೂ ತಾರತಮ್ಯವುಂಟು.

ಸಾಮಾನ್ಯವಾಗಿ ನಾವು ಕಾವೇರಿ ಇತ್ಯಾದಿ ಸ್ನಾನ ಮಾಡುವಾಗ ಗಂಗಾಸ್ನಾನ ಮಾಡಿದ ಫಲ ಬರುವುದೆಂದು ತಿಳಿದು ಸ್ನಾನ ಮಾಡುತ್ತೇವೆ.  ಆದರೆ ಈ ಕಾವೇರಿಯೇ ಗಂಗೆಯೇ?….    ನಾವು ಕಾಣುವ ಕಾವೇರಿಯಾಗಲೀ, ಯಮುನೆಯಾಗಲೀ, ಗೋದಾವರಿಯಾಗಲಿ, ತುಂಗೆಯಾಗಲೀ ಗಂಗೆಯಲ್ಲ.

 

*How we have to see the rivers*?

While doing bath in the river – we should do the chintana as – The river itself is not Ganga, kaveri.  It is a jadaatmaka. In the river, there is bhinna roopa i.e.. Chetana roopa of Ganga, Kaveri, etc.  There is taratamya also in the rivers. There is sannidhana of samasta tirthabhimani devategalu.  With them, their pathis (husbands), and their wives. In them we must do the chintana of Ganga saannidhya. We must think the gangadevi antargataBharatiramana mukyapranana antargata ksheerabdhishaayi, shrI Lakshmi Narayana.  We must do the chintana that the snaana what we are doing is abhisheka for Lakshmi Ramana. We should do the prokshana of river water in shanka mudra (in shanka there is saaniddhya.  Not only, that we don’t have the yogyate to do the snaana for Srihari, only Lakshmi can do that.  As such we must do the chintana).  Then we must have the regular bath.

*ನಾವು ಅನುಸಂಧಾನ ಮಾಡಬೇಕಾದ ವಿಧಾನ* –  ಈ ನೀರೇ ಗಂಗೆಯಲ್ಲ, ಅದರಲ್ಲಿ ಸಕಲ ತೀರ್ಥಾಭಿಮಾನಿ ದೇವತೆಗಳೂ ಇರುತ್ತಾರೆ. ಅವರ ಜೊತೆಗೆ ಅವರ ಪತಿಗಳೂ,  ಅವರ ಪತ್ನಿಯರೂ (ಗಂಡು ನದಿಗಳಾದರೆ), ಇದ್ದು, ಅವರೊಳಗೆ ಗಂಗಾ ನದಿಯ ಸಾನ್ನಿಧ್ಯವನ್ನು ಅನುಸಂಧಾನ ಮಾಡಿ,  ಗಂಗಾ ದೇವಿಯ ಅಂತರ್ಗತನಾದ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಕ್ಷೀರಾಬ್ಧಿಶಾಯಿ, ಶ್ರೀ ಲಕ್ಷ್ಮೀನಾರಾಯಣನಿಗೆ ನಮಸ್ಕರಿಸಿ, ಈ ಸ್ನಾನ ನಮಗಲ್ಲ, ನಮಗೊಳಗಿರುವ ಲಕ್ಷ್ಮೀರಮಣನಿಗೆ ಅಭಿಷೇಕ ಎಂದು ಅನುಸಂಧಾನ ಮಾಡಿ, ಶಂಖಮುದ್ರೆಯಿಂದ ನೀರನ್ನು ಪ್ರೋಕ್ಷಿಸಿಕೊಂಡು (ಶಂಖದಲ್ಲಿ ಲಕ್ಷ್ಮಿಯ ಸಾನ್ನಿಧ್ಯವಿರುವುದರಿಂದ – ಶಂಖಮುದ್ರೆಯಿಂದ ಪ್ರೋಕ್ಷಿಸಿಕೊಳ್ಳಬೇಕು. ಅಷ್ಠೇ ಅಲ್ಲ ಪರಮಾತ್ಮನಿಗೆ ಸ್ನಾನ ಮಾಡಿಸಲು ನಮಗೆ ಯೋಗ್ಯತೆ ಇಲ್ಲ, ಆದ್ದರಿಂದ ಅಲ್ಲಿ ಲಕ್ಶ್ಮಿಯನ್ನು ಅನುಸಂಧಾನ ಮಾಡಬೇಕು), ನಂತರ ಸ್ನಾನ ಮಾಡಬೇಕು.

We must not spit in rivers, never do malamootra visarjana, never wash our clothes, don’t use soap.  Ofcourse some other people may be doing.  As they do not know the importance of Rivers, they are doing.  If possible, we must also tell them not to do.

*ನದಿಗಳಲ್ಲಿ ಮಾಡಬಾರದ್ದು* :

ನದಿಯಲ್ಲಿ ಉಗುಳಬಾರದು, ನದಿಯಲ್ಲಿ ಮಲಮೂತ್ರ ವಿಸರ್ಜನ ಮಾಡಬಾರದು, ಬಟ್ಟೆ ಒಗೆಯಬಾರದು, ಸೋಪು ಹಾಕಿಕೊಳ್ಳಬಾರದು.  ಬೇರೆಯವರು ಮಾಡುತ್ತಾರಲ್ಲ ಅಂತ ಭಾವಿಸಬೇಡಿ – ಅವರಿಗೆ ಸ್ನಾನದ ಮಹತ್ವ ತಿಳಿದಿರುವುದಿಲ್ಲ, ಅವರು ಮಾಡುತ್ತಾರೆ, ನಾವು ಅವರನ್ನು ಅನುಸರಿಸಬಾರದು.  ಸಾಧ್ಯವಾದರೆ ಅವರಿಗೂ ತಿಳಿಹೇಳಬೇಕು.

Before putting our legs in the rivers, we must have first washed our lega outside.  First we must have the prokshana. Then enter the river.  While doing snaana in the river, we must do the chintana of all the rivers.  We must also do the chintana of kshetravaasi devategalu.

ನದಿಗೆ ಕಾಲಿಡುವ ಮೊದಲು ನಮ್ಮ ಕೈಕಾಲು ಹೊರಗಡೆ ತೊಳೆದುಕೊಂಡು ಬಂದು ಶುಚಿರ್ಭೂತರಾಗಿ, ಒಮ್ಮೆ ನೀರನ್ನು ಕೈಯಿಂದ ತೆಗೆದುಕೊಂಡು ಪ್ರೋಕ್ಷಿಸಿಕೊಂಡು ನಂತರ ನದಿಯಲ್ಲಿ ನಾವು ಸ್ನಾನಕ್ಕೆ ಇಳಿಯಬೇಕು.

ನದಿಯಲ್ಲಿ ಸ್ನಾನ ಮಾಡುವಾಗ ಎಲ್ಲ ನದಿ ದೇವತೆಗಳನ್ನೂ ಸ್ಮರಿಸಬೇಕು.

ಗಂಗಾಸಿಂಧುಸರಸ್ವತೀಚ ಯಮುನಾ ಗೋದಾವರೀ ನರ್ಮದಾ |
ಕೃಷ್ಣಾಭೀಮರತೀ ಚ ಫಲ್ಘುಸರಯೋ ಶ್ರೀಗಂಡಕೀ ಗೋಮತೀ |
ಕಾವೇರೀ ಕಪಿಲಾಪ್ರಯಾಗವಿನುತಾ ನೇತ್ರಾವತೀತ್ಯಾದಯೋ |
ನದ್ಯ: ಶ್ರೀಹರಿಪಾದಪಂಕಜಭವಾ: ಕುರ್ವಂತು ನೋರ್ಮಂಗಲಂ ||

गंगासिंधू सरस्वती च यमुना गोदावरी नर्मदा ।
कृष्णा भीमरती च फल्घुसरयू श्री गंडकी गोमती ।
कावेरी कपिलाप्रयाग विनता नेत्रावतीत्यादयो
नद्य: श्री हरिपादपंकज भवा: कुर्वंतुनो मंगळं ।

ನಂತರ ಒಮ್ಮೆ ನೀರಿನಲ್ಲಿ ಮುಳುಗಿ; Prokshana mantra

apavitra: pavitrOvaa sarvaavasthaaM gatOpivaa |
ya: smarEt puMDarIkaakShaM sa baahyaabhyaMtarashuchi:|
अपवित्र: पवित्रोवा सर्वावस्थां गतोपिवा ।
य: स्मरेत् पुंडरीकाक्षं स बाह्याभ्यंतरशुचि:।

ಅಪವಿತ್ರ: ಪವಿತ್ರೋವಾ ಸರ್ವಾವಸ್ಥಾಂ ಗತೋಪಿವಾ |
ಯ: ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಶುಚಿ: |
ಎಂಬ ಮಂತ್ರದಿಂದ ಪ್ರೋಕ್ಷಿಸಿಕೊಳ್ಳಬೇಕು.

ಸಾಧ್ಯವಾದರೆ ವಾದಿರಾಜ ಗುರುಸಾರ್ವಭೌಮರ
“ತೀರ್ಥಪ್ರಬಂಧ”ವನ್ನು ಒಮ್ಮೆ ಅಧ್ಯಯನ ಮಾಡಿ ಆ ತೀರ್ಥಕ್ಷೇತ್ರದ ಬಗ್ಯೆ ಮಾಹಿತಿಯನ್ನು ತಿಳಿದುಕೊಂಡು ಅವರು ಹೇಳಿದಂತೆ ಅನುಸಂಧಾನ ಮಾಡಬೇಕು.

*ಕಾರ್ತೀಕ ಸ್ನಾನ ಸಂಕಲ್ಪ – ಶ್ರೀರಂಗಪಟ್ಟಣದಲ್ಲಿ* (ಬೇರೆ ಬೇರೆ ಕ್ಷೇತ್ರಗಳಲ್ಲಿ ಹೋದಾಗ ಅಲ್ಲಿನ ದೇವರನ್ನು ಸ್ಮರಿಸಬೇಕು)

praNavasyaa…..  shrI ………… saMvatsarE, ………. AyaNE, ………Rutou……..,  maasE, ……..  pakShE,  ………..tithou, ….. vaasarE, shrI bhaaratIramaNa muKyapraaNaaMtargata shrI lakShmI narasiMha/ vEMkaTEsha prEraNaya,  ……prItyarthaM, sakala gaMgaadi tIrthaabhimaani sannidhou, shrI raMganaatha sannidhou, ashwattha sannidhou, kaartIka tulaamaasa prayukta gaMgaasnaanam ahaM kariShyE, 

 

प्रणवस्य श्री ………… संवत्सरे, ………. आयणे, ……….ऋतौ……..,  मासे, ……..  पक्षे,  ………..तिथौ,     , ….. वासरे, श्री भारतीरमण मुख्यप्राणांतर्गत श्री लक्ष्मी नरसिंह/वेंकटेश प्रेरणय,  ……प्रीत्यर्थं, सकल गंगादि तीर्थाभिमानि सन्निधौ, श्री रंगनाथ सन्निधौ, अश्वत्थ सन्निधौ, कार्तीक तुलामास प्रयुक्त गंगास्नानमहं करिष्ये

ಪ್ರಣವಸ್ಯ…………ಶ್ರೀ …. ನಾಮಸಂವತ್ಸರೇ, ದಕ್ಷಿಣಾಯಣೇ, ಶರದೃತು, ಕಾರ್ತೀಕಮಾಸೇ,……… ಪಕ್ಷೇ……ತಿಥೌ, …….ವಾಸರೇ, ಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀ ಲಕ್ಷ್ಮೀ ನರಸಿಂಹ/ವೆಂಕಟೇಶ ಪ್ರೇರಣೆಯ,……ಪ್ರೀತ್ಯರ್ಥಂ, ಸಕಲ ಗಂಗಾದಿ ತೀರ್ಥಾಭಿಮಾನಿ ಸನ್ನಿಧೌ, ಶ್ರೀರಂಗನಾಥ ಸನ್ನಿಧೌ, ಅಶ್ವತ್ಥ ಸನ್ನಿಧೌ, ಕಾರ್ತೀಕ ತುಲಾಮಾಸ ಪ್ರಯುಕ್ತ ಗಂಗಾಸ್ನಾನಮಹಂ ಕರಿಷ್ಯೇ.

*ಕಾರ್ತೀಕ ಸ್ನಾನ ಮಂತ್ರ* :

ಕಾರ್ತಿಕೇಹಂ ಕರಿಷ್ಯಾಮಿ ಪ್ರಾತಸ್ನಾನಂ ಜನಾರ್ದನ,
ಪ್ರೀತ್ಯರ್ಥಂ ತವ ದೇವೇಶ ದಾಮೋದರ ತ್ವಯಾ ಸಹ |
ಧ್ಯಾತ್ವಾಹಂ ತ್ವಾಂಚ ದೇವೇಶ ಜಲೇಸ್ಮಿನ್ ಸ್ನಾತುಮುದ್ಯತ
ತವ ಪ್ರಸಾದಾತ್ ಪಾಪಂ ಮೇ ದಾಮೋದರ ವಿನಶ್ಯತು |

कार्तिकेहं करिष्यामि प्रातस्नानं जनार्दन,
प्रीत्यर्थं तव देवेश दामोदर त्वया सह ।
ध्यात्वाहं त्वांच देवेश जलेस्मिन् स्नातुमुद्यत
तव प्रसादात् पापं मे दामोदर विनश्यतु ।

ಅರ್ಘ್ಯಮಂತ್ರ*
ನಮ: ಕಮಲನಾಭಾಯ ನಮಸ್ತೇ ಜಲಶಾಯಿನೇ |
ನಮಸ್ತೇಸ್ತು ಹೃಷೀಕೇಶ ಗೃಹಾಣಾರ್ಘ್ಯಂ ನಮೋಸ್ತುತೇ |
ವ್ರತಿನ: ಕಾರ್ತಿಕೇ ಮಾಸಿ ಸ್ನಾತಸ್ಯ ವಿಧಿವನ್ಮಮ |
ಗೃಹಾಣಾರ್ಘ್ಯಂ ಮಯಾದತ್ತಂ ದನುಜೇಂದ್ರನಿಷೂದನ |
ನಿತ್ಯನೈಮಿತ್ತಿಕೇ ಕೃಷ್ಣ ಕಾರ್ತಿಕೇ ಪಾಪನಾಶನೇ |
ಗೃಹಾಣಾರ್ಘ್ಯಂ ಮಯಾ ದತ್ತಂ ರಾಧಯಾ ಸಹಿತೋ ಹರೇ ||

नम: कमलनाथाय नमस्ते जलशायिने ।
नमस्तेस्तु हृशीकेश गृहाणार्घ्यम् नमोस्तु ते ।
व्रतिन: कार्तिके मासि स्नातस्य विधिवन्मम ।
गृहाणार्घ्यम् मया दत्तं दनुजेंद्र निशूदन ।
नित्य नैमित्तिके कृष्ण कार्तिके पाप नाशिने ।
गृहाणर्घ्यम् मया दत्तं राधया सहितो हरे ।

*ಕಾವೇರಿ ನದಿ ಸ್ತೋತ್ರ* 
“ಓಂ ಕಾವೇರ್‍ಯೈ ನಮ:”   “ಓಂ ಅಗಸ್ತ್ಯ ಪತ್ನ್ಯೈ ನಮ:”       “ಓಂ ಸರ್ವಪಾವನ್ಯೈ ನಮ:”  “ಓಂ ಮಹಾ ಪುಣ್ಯಾಯೈ ನಮ:”
“ಓಂ ಸ್ನಾನ ಮಾತ್ರೇಣ ಸರ್ವ ಪಾಪ ಪ್ರಸಮನ್ಯೈ ನಮ:”    “ಓಂ ಮೋಕ್ಷದಾತ್ರ್ಯೈ ನಮ:”

ನದಿ ಸ್ನಾನ ಚಿಂತನೆ – ಪ್ರಾಥಸ್ಮರಣೀಯ ಶ್ರೀ ದೇವೇಂದ್ರ ತೀರ್ಥ ಶ್ರೀಪಾದರು ತಮ್ಮ ಉಪನ್ಯಾಸದಲ್ಲಿ ಹೇಳುತ್ತಿದ್ದ ರೀತಿ

Updated: October 8, 2022 — 10:09 pm

Leave a Reply

Your email address will not be published.

Sumadhwa Seva © 2022