Search Results for – "Mutual cleantalkorg2.ru Headlines Videos news usa cnn news CNN International Breaking News Live Updates bbc news"

Parashurama

…ೆ ಜಮದಗ್ನಿ ಆಶ್ರಮಕ್ಕೆ ಬಂದಾಗ, ಮಹಾ ಋಷಿಯು ತನ್ನ ಅತಿಥಿಗಳನ್ನು ಸತ್ಕರಿಸುತ್ತಾರೆ. ಇಷ್ಟೆಲ್ಲಾ ಮಾಡಲು ಹೇಗೆ ಸಾಧ್ಯವಾಯಿತು ಎಂದು ವಿಚಾರಿಸಿದಾಗ, ಜಮದಗ್ನಿಗಳ ಬಳಿ ಇರುವ ಕಾಮಧೇನುವೇ ಕಾರಣ ಎಂದು ತಿಳಿಯಿತು. ಕಾರ್ತವೀರ್ಯಾರ್ಜುನ ತನಗೇ ಆ ಕಾಮಧೇನು ವನ್ನು ಕೊಡಲು ಕೇಳಿದಾಗ, ಜಮದಗ್ನಿಯು ಸಾಧ್ಯವಿಲ್ಲವೆನ್ನುತ್ತಾರೆ. ಆಗ ಕಾರ್ತವೀರ್ಯಾರ್ಜುನ ಕಾಮಧೇನುವನ್ನು ಕದ್ದು ಒಯ್ಯುತ್ತಾನೆ. ಒಯ್ದ ವಿಷಯ ಪರಶುರಾಮನಿಗೆ ತಿಳಿಯುತ್ತದೆ. `ಕಾಮಧೇನುವನ್ನು ರಕ್ಷಿಸುವೆ’ ಎಂದು ತನ್ನ ಕೊಡಲಿ, ಬಿಲ್ಲು ಬಾಣ ಹಿಡಿದು ದೊರೆಯ ಬೆನ್ನಟ್ಟುತ್ತಾನೆ. ರಾಜ ಮತ್ತು ಪರಶುರಾಮನ ಮಧ್ಯೆ…

Sumadhwa Seva © 2022